Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:29 - ಕನ್ನಡ ಸತ್ಯವೇದವು C.L. Bible (BSI)

29 ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:29
5 ತಿಳಿವುಗಳ ಹೋಲಿಕೆ  

ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”


ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.


ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.


ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು