Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:12 - ಕನ್ನಡ ಸತ್ಯವೇದವು C.L. Bible (BSI)

12 ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:12
4 ತಿಳಿವುಗಳ ಹೋಲಿಕೆ  

ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.


ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು