ಅರಣ್ಯಕಾಂಡ 5:16 - ಕನ್ನಡ ಸತ್ಯವೇದವು C.L. Bible (BSI)16 “ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕನು ಅವಳನ್ನು ಕರೆದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾಜಕನು ಅವಳನ್ನು ತಂದು ಯೆಹೋವನ ಎದುರಿನಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |
ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.