Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:17 - ಕನ್ನಡ ಸತ್ಯವೇದವು C.L. Bible (BSI)

17 ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:17
9 ತಿಳಿವುಗಳ ಹೋಲಿಕೆ  

“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.


ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.


ಮಣ್ಣು ಮುಕ್ಕಬೇಕಾಗಿ ಬಂದರೂ


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


“ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು.


ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು