Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:22 - ಕನ್ನಡ ಸತ್ಯವೇದವು C.L. Bible (BSI)

22 ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:22
16 ತಿಳಿವುಗಳ ಹೋಲಿಕೆ  

ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


“ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು