Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:29 - ಕನ್ನಡ ಸತ್ಯವೇದವು C.L. Bible (BSI)

29 ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:29
12 ತಿಳಿವುಗಳ ಹೋಲಿಕೆ  

ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು.


ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ


ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.


ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.


ಇದೇ ಪಶು, ಪಕ್ಷಿ, ಜಲಚರ ಹಾಗು ಕ್ರಿಮಿಕೀಟಗಳ ವಿಷಯವಾದ ವಿಧಿ.


“ಶಾಂತಿ ಸಮಾಧಾನದ ಬಲಿ ನಿಯಮಗಳು ಇವು:


ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.


ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು.


ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು