Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಂಥವರೆಲ್ಲರನ್ನು ಪಾಳೆಯದಿಂದ ಹೊರದೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವದರಿಂದ ಅವರು ಅದನ್ನು ಅಪವಿತ್ರಮಾಡಬಾರದು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು; ಅಂಥವರೆಲ್ಲರನ್ನೂ ಪಾಳೆಯದಿಂದ ಹೊರಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಅಪ್ಪಣೆಯ ಮೇರೆಗೆ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:4
5 ತಿಳಿವುಗಳ ಹೋಲಿಕೆ  

ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.


ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.


ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು