Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:10 - ಕನ್ನಡ ಸತ್ಯವೇದವು C.L. Bible (BSI)

10 “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:10
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”


ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.


ಆಗ ಸರ್ವೇಶ್ವರ ಮೋಶೆಗೆ ಹೀಗೆಂದರು:


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು.


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು


ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.


ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು