Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:17 - ಕನ್ನಡ ಸತ್ಯವೇದವು C.L. Bible (BSI)

17 ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪತಿಯು ಬಂದಾಗ ಆಕೆ ಅದೇ ಮಾತನ್ನು ಹೇಳಿ ಅವನಿಗೆ - ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಬಳಿಗೆ ಬಂದನು. ನಾನು ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಈ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:17
15 ತಿಳಿವುಗಳ ಹೋಲಿಕೆ  

“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


“ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.


ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.


ಕೂಗುತ್ತಲೇ ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ದೂರು ಇತ್ತಳು.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು