Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:31 - ಕನ್ನಡ ಸತ್ಯವೇದವು C.L. Bible (BSI)

31 ಮುಂದೆ ಬರಲಿರುವ ಕ್ಷಾಮವು ಅತ್ಯಂತ ಘೋರಾವಾಗಿರುವುದು; ಮೊದಲಿದ್ದ ಸಮೃದ್ಧಿಯ ಗುರುತೇ ಇಲ್ಲದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:31
4 ತಿಳಿವುಗಳ ಹೋಲಿಕೆ  

ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.


ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು.


ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು