Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:9 - ಕನ್ನಡ ಸತ್ಯವೇದವು C.L. Bible (BSI)

9 ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:9
7 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು.


ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು