Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:21 - ಕನ್ನಡ ಸತ್ಯವೇದವು C.L. Bible (BSI)

21 ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:21
3 ತಿಳಿವುಗಳ ಹೋಲಿಕೆ  

ಆ ಏಳು ವರ್ಷದ ಬೆಳೆಯನ್ನು ಜೋಸೆಫನು ಶೇಖರಿಸಿ ಪಟ್ಟಣಗಳಲ್ಲಿ ಇಟ್ಟನು. ಆಯಾ ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲೇ ಶೇಖರಿಸಿದನು.


ಜೋಸೆಫ್ ಈಜಿಪ್ಟ್ ದೇಶದ ಎಲ್ಲ ಸಾಗುವಳಿ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಬರದ ಘೋರತೆಯಿಂದಾಗಿ ಈಜಿಪ್ಟಿನವರು ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿ ಭೂಮಿಯೆಲ್ಲ ಫರೋಹನದಾಯಿತು.


ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು