Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:23 - ಕನ್ನಡ ಸತ್ಯವೇದವು C.L. Bible (BSI)

23 ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಿಲ್ಲುಗಾರರು ಬಂದು ಅವನನ್ನು ಕೆಣಕಿ ಬಾಣ ಎಸೆದು ಕವಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:23
12 ತಿಳಿವುಗಳ ಹೋಲಿಕೆ  

ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I ಆದರೆ ಪ್ರಭು ನೆರವು ನೀಡಿದನು ಎನಗೆ II


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು