ಆದಿಕಾಂಡ 50:4 - ಕನ್ನಡ ಸತ್ಯವೇದವು C.L. Bible (BSI)4 ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು. ಅಧ್ಯಾಯವನ್ನು ನೋಡಿ |