ಆಮೋಸ 5:17 - ಕನ್ನಡ ಸತ್ಯವೇದವು C.L. Bible (BSI)17 ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಎಲ್ಲಾ ದ್ರಾಕ್ಷೆಯ ತೋಟಗಳಲ್ಲಿ ರೋದನವಾಗುವದು; ಏಕಂದರೆ ನಾನು ನಿಮ್ಮ ನಡುವೆ [ಸಂಹಾರಕನಾಗಿ] ಹಾದುಹೋಗುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದ್ರಾಕ್ಷಿತೋಟಗಳಲ್ಲಿ ಜನರು ಯಾಕೆ ಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |