ಇಬ್ರಿಯರಿಗೆ 13:12 - ಕನ್ನಡ ಸತ್ಯವೇದವು C.L. Bible (BSI)12 ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆ ಮನುನ್ ಜೆಜುಬಿ ಅಪ್ನಾಚ್ಯಾ ರಗ್ತಾನ್ ಲೊಕಾಕ್ನಿ ಪವಿತ್ರ್ ಕರುಸಾಟಿ ಶಾರಾಚ್ಯಾ ಭಾಯ್ರ್ ಮರ್ಲೊ. ಅಧ್ಯಾಯವನ್ನು ನೋಡಿ |