Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:2 - ಕನ್ನಡ ಸತ್ಯವೇದವು C.L. Bible (BSI)

2 ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸುವೂ ತನ್ನನ್ನು ನೇವಿುಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಯ್ಜೆ ದೆವಾಚ್ಯಾ ಘರಾನ್ಯಾಕ್ ಕನ್ನಾಬಿ ವಿಶ್ವಾಸಾನ್ ರ್‍ಹಾಲೊ. ತಸೊಚ್ ತೊಬಿ ಅಪ್ನಾಕ್ ನೆಮುನ್ ಕಾಡಲ್ಲ್ಯಾ ದೆವಾ ವರ್ತಿ ವಿಶ್ವಾಸಾನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:2
14 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು