Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:8 - ಕನ್ನಡ ಸತ್ಯವೇದವು C.L. Bible (BSI)

8 ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೊಶ್ವಾನ್ ತೆಂಕಾ ಹ್ಯೊ ಆರಾಮ್ ದಿಲ್ಲ್ಯಾನ್ ಹೊಲ್ಯಾರ್, ಅನಿ ಎಗ್ದಾ ಅನಿ ಎಕ್ ದಿಸಾಚ್ಯಾ ವಿಶಯಾತ್ ದೆವ್ ಅಶೆಚ್ ಬೊಲಿನಶಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:8
13 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”


ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು