Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:22 - ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಯಾ ಒಪ್ವಂದಾಕ್ ಜೆಜು ಕ್ರಿಸ್ತುಚ್ ಆಧಾರ್ ಮನ್ತಲೊ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:22
17 ತಿಳಿವುಗಳ ಹೋಲಿಕೆ  

ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿದ್ದೇನೆ. ‘ನಾನು ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬಾರದಿದ್ದರೆ, ತಂದೆಗೆ ತಪ್ಪಿದವನ ದೋಷ ಸದಾಕಾಲ ನನ್ನದಾಗಲಿ’ ಎಂದು ಮಾತುಕೊಟ್ಟೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.


ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,


ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು