Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:4 - ಕನ್ನಡ ಸತ್ಯವೇದವು C.L. Bible (BSI)

4 ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:4
14 ತಿಳಿವುಗಳ ಹೋಲಿಕೆ  

ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.


ಆಗ ಎಜ್ರನು ಎದ್ದು, ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲ ಇಸ್ರಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣ ಮಾಡಬೇಕೆಂದು ಹೇಳಿದನು. ಅವರು ಹಾಗೆಯೇ ಪ್ರಮಾಣ ಮಾಡಿದರು.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು