Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:7 - ಕನ್ನಡ ಸತ್ಯವೇದವು C.L. Bible (BSI)

7 ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ - ಸೆರೆಯಿಂದ ಬಂದವರೆಲ್ಲರೂ ಯೆರೂಸಲೇವಿುನಲ್ಲಿ ಬಂದು ಕೂಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:7
4 ತಿಳಿವುಗಳ ಹೋಲಿಕೆ  

ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.


ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.


ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು