Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:11
7 ತಿಳಿವುಗಳ ಹೋಲಿಕೆ  

ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.


ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.


ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು