Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:7
8 ತಿಳಿವುಗಳ ಹೋಲಿಕೆ  

ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


“ಅರಸರೇ, ನೀವು ಚಿರಂಜೀವಿಯಾಗಿರಿ!”


ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;


ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.


“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು