Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:13 - ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:13
11 ತಿಳಿವುಗಳ ಹೋಲಿಕೆ  

ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು