Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:4
10 ತಿಳಿವುಗಳ ಹೋಲಿಕೆ  

ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.


ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.


ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.


ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.


ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ಈಡೇರಿಸಲು ಹಾಮಾನನನ್ನು ತ್ವರೆಪಡಿಸಿರಿ,” ಎಂದು ಆಜ್ಞಾಪಿಸಿದನು; ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಹಾಮಾನನೊಂದಿಗೆ ಹೋದನು.


ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು