Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:15 - ಕನ್ನಡ ಸತ್ಯವೇದವು C.L. Bible (BSI)

15 ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:15
14 ತಿಳಿವುಗಳ ಹೋಲಿಕೆ  

ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು