Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಮ್ಮ ಪ್ರಕೃತಿಯನ್ನು ಬಲ್ಲನು; ನಾವು ಧೂಳಿಯಾಗಿದ್ದೇವೆಂಬದನ್ನು ನೆನಪುಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:14
10 ತಿಳಿವುಗಳ ಹೋಲಿಕೆ  

ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?


ಗಾಳಿಗೆ ತೂರುವ ತರಗೆಲೆಯನ್ನು ಬೆದರಿಸುವೆಯಾ? ಒಣಗಿದ ಹೊಟ್ಟನ್ನು ಬೆನ್ನಟ್ಟಿಹೋಗುವೆಯಾ?


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು