Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:29 - ಕನ್ನಡ ಸತ್ಯವೇದವು C.L. Bible (BSI)

29 ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:29
9 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.


ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು.


ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು