Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:7 - ಕನ್ನಡ ಸತ್ಯವೇದವು C.L. Bible (BSI)

7 ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:7
19 ತಿಳಿವುಗಳ ಹೋಲಿಕೆ  

ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು