Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:155 - ಕನ್ನಡ ಸತ್ಯವೇದವು C.L. Bible (BSI)

155 ದೂರವಿದೆ ದುರುಳರಿಗೆ ಆ ಜೀವೋದ್ಧಾರ I ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

155 ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

155 ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

155 ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ಏಕೆಂದರೆ ಅವರು ನಿಮ್ಮ ತೀರ್ಪುಗಳನ್ನು ಹುಡುಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:155
11 ತಿಳಿವುಗಳ ಹೋಲಿಕೆ  

ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.


ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.


‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು