ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ