Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:7 - ಕನ್ನಡ ಸತ್ಯವೇದವು C.L. Bible (BSI)

7 ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:7
12 ತಿಳಿವುಗಳ ಹೋಲಿಕೆ  

‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು