Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:4 - ಕನ್ನಡ ಸತ್ಯವೇದವು C.L. Bible (BSI)

4 ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:4
13 ತಿಳಿವುಗಳ ಹೋಲಿಕೆ  

ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.


ಅರಸ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು