Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:10 - ಕನ್ನಡ ಸತ್ಯವೇದವು C.L. Bible (BSI)

10 ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ದೇವರು ಪ್ರಸನ್ನನಾಗಿ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:10
23 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II


ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II


ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.


ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು