Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:2 - ಕನ್ನಡ ಸತ್ಯವೇದವು C.L. Bible (BSI)

2 ತಪ್ಪಿಸೆನ್ನ ಕೆಡುಕರ ಕುತಂತ್ರದಿಂದ I ಕಾದಿರಿಸೆನ್ನ ದುರುಳರ ದೊಂಬಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಟರ ಒಳಸಂಚಿಗೂ ಕೆಡುಕರ ದೊಂಬಿಗೂ ಸಿಕ್ಕದಂತೆ ನನ್ನನ್ನು ತಪ್ಪಿಸಿ ಭದ್ರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:2
20 ತಿಳಿವುಗಳ ಹೋಲಿಕೆ  

ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?


ಯೆರೆಮೀಯ : “ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ.


ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು