Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸರ್ವಶಕ್ತನು ಅಲ್ಲಿ ರಾಜರನ್ನು ಚದರಿಸಿದಾಗ ಸಲ್ಮೋನಿನ ಮೇಲೆ ಹಿಮವು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:14
10 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತಾ ಬಂದರು. ಈ ಹಿರಿಯರು ಸರ್ವೇಶ್ವರ ಇಸ್ರಯೇಲರ ಪರವಾಗಿ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.


ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು