Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:11 - ಕನ್ನಡ ಸತ್ಯವೇದವು C.L. Bible (BSI)

11 ಮನುಜರಾಲೋಚನೆಗಳು ತಿಳಿದೇ ಇವೆ ಪ್ರಭುವಿಗೆ I ಉಸಿರಿನಷ್ಟೇ ವ್ಯರ್ಥವೆಂದು ಗೊತ್ತಿದೆ ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯನ ಯೋಚನೆಗಳು ಉಸಿರೇ ಎಂದು ಯೆಹೋವನು ತಿಳುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:11
9 ತಿಳಿವುಗಳ ಹೋಲಿಕೆ  

“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?


“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು