ಗಲಾತ್ಯದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)11 ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.