Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:18 - ಕನ್ನಡ ಸತ್ಯವೇದವು C.L. Bible (BSI)

18 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲೆಂದು ಪ್ರಾರ್ಥಿಸುತ್ತೇನೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ತುಮ್ಚ್ಯಾ ಆತ್ಮ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:18
12 ತಿಳಿವುಗಳ ಹೋಲಿಕೆ  

ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು