Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:4 - ಕನ್ನಡ ಸತ್ಯವೇದವು C.L. Bible (BSI)

4 ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:4
11 ತಿಳಿವುಗಳ ಹೋಲಿಕೆ  

ಆಗ, “ಸ್ವಾಮೀ, ಇದೆಲ್ಲ ಏನು?” ಎಂದು ಸೂತ್ರಧಾರಿಯಾದ ದೂತನನ್ನು ಪ್ರಶ್ನಿಸಿದೆ.


ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.


ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.


“ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.


“ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.


ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ.


ಅದಕ್ಕೆ ಆ ದೂತನು, “ಇದು ಏನೆಂದು ನಿನಗೆ ತಿಳಿಯುವುದಿಲ್ಲವೋ? ಎಂದು ಪ್ರಶ್ನಿಸಿದನು. ಅದಕ್ಕೆ ನಾನು, “ಇಲ್ಲ, ಸ್ವಾಮೀ” ಎಂದು ಉತ್ತರಕೊಟ್ಟೆ.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು