Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು - ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವದಕ್ಕೆ ಕಾದಿರೋಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:11
19 ತಿಳಿವುಗಳ ಹೋಲಿಕೆ  

“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.


ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.


ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು