Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:16 - ಕನ್ನಡ ಸತ್ಯವೇದವು C.L. Bible (BSI)

16 ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಯಾಳುವಾದ ಹೆಂಗಸು ಮಾನವನ್ನು ಪಡೆಯುವಳು; ಬಲಾತ್ಕಾರಿಗಳು ಧನವನ್ನು ಮಾತ್ರ ಆರ್ಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:16
18 ತಿಳಿವುಗಳ ಹೋಲಿಕೆ  

ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.


ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ನಿಮಗಾಗಿ ಬಹಳ ಶ್ರಮವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು.


ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು.


ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು