Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:9 - ಕನ್ನಡ ಸತ್ಯವೇದವು C.L. Bible (BSI)

9 ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಡುಕರು ತಮ್ಮ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾರೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:9
26 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;


ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು