Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:13 - ಕನ್ನಡ ಸತ್ಯವೇದವು C.L. Bible (BSI)

13 ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಡುಕನು ತನ್ನ ಕೆಟ್ಟಮಾತುಗಳಿಂದಲೇ ಸಿಕ್ಕಿಕೊಳ್ಳುವನು. ಆದರೆ ಒಳ್ಳೆಯವನು ಇಕ್ಕಟ್ಟುಗಳಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:13
21 ತಿಳಿವುಗಳ ಹೋಲಿಕೆ  

ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II


ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು