Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:20 - ಕನ್ನಡ ಸತ್ಯವೇದವು C.L. Bible (BSI)

20 ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:20
27 ತಿಳಿವುಗಳ ಹೋಲಿಕೆ  

ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರ ಮಾಡು ಎಂದು ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಈ ಕಿರಿಬೆರಳು ದಪ್ಪ;


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.


ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡಲು ಬಂದರು.


ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.


ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.


ಹಾಗೆ ಮಾಡಿದರೆ ಅವರ ದುರ್ನಡತೆಯನ್ನು ಕಲಿತುಕೊಳ್ಳುವೆ, ನಿನ್ನ ಪ್ರಾಣ ಉರುಲಿಗೆ ತುತ್ತಾಗುವುದು, ಎಚ್ಚರಿಕೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು