Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:34 - ಕನ್ನಡ ಸತ್ಯವೇದವು C.L. Bible (BSI)

34 ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:34
13 ತಿಳಿವುಗಳ ಹೋಲಿಕೆ  

ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.


ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು