Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:25 - ಕನ್ನಡ ಸತ್ಯವೇದವು C.L. Bible (BSI)

25 ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:25
20 ತಿಳಿವುಗಳ ಹೋಲಿಕೆ  

ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ.


ದುಷ್ಟರ ಮನೆಮಠ ನಿರ್ಮೂಲವಾಗುವುದು; ಸಜ್ಜನರ ಗುಡಾರ ಉದ್ಧಾರವಾಗುವುದು.


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು