Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:20 - ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:20
21 ತಿಳಿವುಗಳ ಹೋಲಿಕೆ  

ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”


ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಉಪದೇಶವನ್ನು ಕೇಳಿ ಬುದ್ಧಿವಂತರಾಗಿರಿ ಅದನ್ನು ನೀವು ನಿರಾಕರಿಸಬೇಡಿ.


ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.


ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು