Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:8 - ಕನ್ನಡ ಸತ್ಯವೇದವು C.L. Bible (BSI)

8 ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:8
13 ತಿಳಿವುಗಳ ಹೋಲಿಕೆ  

ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.


ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.


ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು