Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:13 - ಕನ್ನಡ ಸತ್ಯವೇದವು C.L. Bible (BSI)

13 ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸುಗ್ಗೀಕಾಲದಲ್ಲಿ ಹಿಮದ ಶೈತ್ಯವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:13
6 ತಿಳಿವುಗಳ ಹೋಲಿಕೆ  

ಕೆಟ್ಟದೂತನು ಕೇಡಿಗೆ ಸಿಕ್ಕಿಸುವನು; ನಂಬಿಕಸ್ಥ ದೂತನು ಸುಕ್ಷೇಮಕಾರನು.


ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.


ಮೂಢನನ್ನು ದೂತನನ್ನಾಗಿ ಕಳುಹಿಸುವವನು ತನ್ನ ಕಾಲನ್ನು ತಾನೆ ಕಡಿದುಕೊಳ್ಳುವನು, ತನ್ನ ಕೇಡನ್ನು ತಾನೆ ಕುಡಿಯುವನು.


ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.


ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ಮತ್ತು ಮುಖ್ಯಸ್ಥರು ಗಿಲ್ಯಾದ್ ನಾಡಿನಲ್ಲಿದ್ದ ರೂಬೇನ್ಯರನ್ನು ಹಾಗೂ ಗಾದ್ಯರನ್ನು ಬೀಳ್ಕೊಟ್ಟು ಕಾನಾನ್ ನಾಡಿನಲ್ಲಿದ್ದ ಇಸ್ರಯೇಲರ ಬಳಿಗೆ ಬಂದು ಅವರಿಗೆ ಈ ಸಮಾಚಾರವನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು